ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ:ಸಚಿವ ಸುನಿಲಕುಮಾರ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೇಕಾದ ಸಂಪನ್ಮೂಲ ಕ್ರೂಢೀಕರಿಸಲು ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳುವ ಮೂಲಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನೀಲ್‌ಕುಮಾರ್, ವಿದ್ಯುತ್ ದರ ಏರಿಕೆಯ ಸುಳಿವನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಲ್ಲಿ ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಹಾಗಾಗಿ ವಿದ್ಯುತ್ ದರ ಏರಿಕೆ … Continued