ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ : ಇಂದಿನಿಂದಲೇ ಜಾರಿ

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಗುಡ್​ ನ್ಯೂಸ್​ ನೀಡಿದೆ. ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (KERC) ಫೆಬ್ರವರಿಯಲ್ಲಿ ಪ್ರಕಟಿಸಿದ ವಿದ್ಯುತ್‌ ದರ ಪರಿಷ್ಕರಣೆ ಆದೇಶ ಇಂದಿನಿಂದ ಜಾರಿಯಾಗಲಿದೆ. ಅಲ್ಲದೆ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಬಳಕೆದಾರ ವರ್ಗದವರಿಗೆ ನಿಗದಿತ ಶುಲ್ಕದಲ್ಲೂ ಇಳಿಕೆಯಾಗಿದೆ. ಆದೇಶದಂತೆ 100 ಯುನಿಟ್​ಗಿಂತ … Continued

ಅಕ್ರಮ ವಿದ್ಯುತ್ ಸಂಪರ್ಕ : ಅಚಾತುರ್ಯಕ್ಕೆ ನನ್ನ ವಿಷಾದವಿದೆ, ದಂಡ ಕಟ್ಟುತ್ತೇನೆ; ಕುಮಾರಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಸ್ಪಷ್ಟನೆ ನೀಡಿರುವ ಅವರು, ಈ ಅಚಾತುರ್ಯಕ್ಕೆ … Continued

ಹಾಲಿನ ದರ, ವಿದ್ಯುತ್‌ ದರ ಏರಿಕೆ ಸದ್ಯಕ್ಕಿಲ್ಲ; ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ನೀರು ಮತ್ತು ಹಾಲಿನ ದರ ಏರಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್, ನೀರು, ಹಾಲಿನ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು … Continued

ದೇಶಾದ್ಯಂತ ವಿದ್ಯುತ್‌‌ ಬಳಕೆ ಹೆಚ್ಚಳ: ಆರ್ಥಿಕ ಪುನಶ್ಚೇತನದ ಸೂಚನೆ?

ನವದೆಹಲಿ: ಕಳೆದ ವರ್ಷ ಮಾರ್ಚ್‌ನ ಮೊದಲ ೧೨ ದಿನಗಳಿಗೆ ಹೋಲಿಕೆ ಮಾಡಿದರೆ, ವಿದ್ಯುತ್‌ ಬಳಕೆ ಪ್ರಮಾಣದಲ್ಲಿ ಶೇ.೧೬.೫ರಷ್ಟು ಹೆಚ್ಚಳವಾಗಿದ್ದು, ದೇಶದ ಆರ್ಥಿಕತೆ ಪುನಶ್ಚೇತನದತ್ತ ಸಾಗುತ್ತಿರುವುದನ್ನು ಇದು ಬಿಂಬಿಸುತ್ತದೆ ಎಂದು ಇಂಧನ ಸಚಿವಾಲಯ ಹೇಳಿದೆ. ಕಳೆದ ವರ್ಷ ಮಾರ್ಚ್‌ ೧ರಿಂದ ೧೨ರವರೆಗೆ ೪೦.೯೨ ಶತಕೋಟಿ ಯುನಿಟ್‌ ಬಳಕೆಯಾಗಿದ್ದರೆ, ಇದೇ ಅವಧಿಯಲ್ಲಿ ಈ ವರ್ಷ ೪೭.೬೭ ಶತಕೋಟಿ ಯುನಿಟ್‌ … Continued