ಬಾಲ್ ಕ್ಯಾಚ್​ ಹಿಡಿಯುವಾಗ ವಿದ್ಯುತ್ ಸ್ಪರ್ಶ: ಬಾಲಕ ಸಾವು

ಧಾರವಾಡ : ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಎ‌ಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೇಯಸ್ ಶಿನ್ನೂರ(16 ವರ್ಷ) ಎಂದು ಗುರುತಿಸಲಾಗಿದೆ. ಸ್ನೇಹಿತನ ಪ್ರಾಣವನ್ನು ಉಳಿಸಲು ಯತ್ನಿಸಿದ ಮತ್ತೋರ್ವ ಬಾಲಕನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್‌ ಶುಕ್ರವಾರ … Continued