ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವಿನ ಪ್ರಕರಣ : ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, … Continued