ಅಂಬಾರಿ ಹೊತ್ತಿದ್ದ ಆನೆ ಅರ್ಜುನನಿಗೆ ಭಾವಪೂರ್ಣ ವಿದಾಯ

ಹಾಸನ: ಸೋಮವಾರ ಮೃತಪಟ್ಟಿದ್ದ 8 ಬಾರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿಯ ದಸರಾ ಅಂಬಾರಿ ಹೊತ್ತಿದ್ದ ದಸರಾ ಆನೆ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣ ವಿದಾಯ ಹೇಳಲಾಗಿದೆ. ಅರ್ಜುನ ಹಾಸನ ಜಿಲ್ಲೆಯ ಸಕಲೇಶಪುರದ ದಬ್ಬಳ್ಳಿ ಕಟ್ಟೆ ಗ್ರಾಮದ ಬಳಿಯೇ ಅರ್ಜುನನ ಅಂತ್ಯಸಂಸ್ಕಾರ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಕ್ರಿಯೆ ನಡೆಯಿತು. ಹಾಸನ ಜಿಲ್ಲಾಡಳಿತದಿಂದ ಸರ್ಕಾರಿ … Continued