ಮೈಸೂರು : ಸಕಲ ಸರ್ಕಾರಿ ಗೌರವದೊಂದಿಗೆ ಆನೆ ಬಲರಾಮನ ಅಂತ್ಯಕ್ರಿಯೆ

ನವದೆಹಲಿ: 14 ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಹೊತ್ತ ಗೌರವಕ್ಕೆ ಪಾತ್ರವಾಗಿದ್ದ ಬಲರಾಮ ಆನೆ ಭಾನುವಾರ ಮೃತಪಟ್ಟಿದ್ದು, ಆನೆಯ ಅಂತ್ಯಕ್ರಿಯೆಯನ್ನು ಸೋಮವಾರ ಅರಣ್ಯ ಇಲಾಖೆಯು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಿತು. 67 ವರ್ಷ ವಯಸ್ಸಿನ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಲರಾಮ ಆನೆ ಮೃತಪಟ್ಟಿತ್ತು. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ … Continued