ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ … Continued