ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ

ಮೈಸೂರು: ಹಾಡಹಗಲೇ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ದಾಂಧಲೆ ನಡೆಸಿದ ಘಟನೆ‌ ವೀರನಹೊಸಳ್ಳಿಯ ಬಳಿಯ ನಾಗಪುರ ಹಾಡಿಯಲ್ಲಿ ಭಾನುವಾರ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನಹೊಸಳ್ಳಿ ಬಳಿಯ ನಾಗಪುರಕ್ಕೆ ಹಾಡುಹಗಲೇ ಒಂಟಿ ಸಲಗ ನುಗ್ಗಿ ದಾಂಧಲೆ‌ ನಡೆಸಿದ್ದು, ರಾಗಿ, ಜೋಳ, ಬಾಳೆ ಸೇರಿದಂತೆ ಇತರ ಬೆಳೆಗಳನ್ನು ಹಾನಿ ಮಾಡಿದೆ. ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವನ್ನು … Continued