ವಿಡಿಯೊ | ಕೇರಳಂ ದೇವಾಲಯಗಳಲ್ಲಿ ರೊಚ್ಚಿಗೆದ್ದ ಆನೆಗಳಿಂದ ದಾಳಿ : ಇಬ್ಬರು ಸಾವು ; ಕಾರು, ಸ್ಕೂಟರ್‌ ಜಖಂ

ತಿರುವನಂತಪುರಂ: ಕೇರಳದ ದೇವಾಲಯಗಳಲ್ಲಿ ನಡೆಯುತ್ತಿದ್ದ ಉತ್ಸವದ ವೇಳೆ ಶುಕ್ರವಾರ (ಮೇ 1) ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣಗಳು ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಎರ್ನಾಕುಲಂ ಮತ್ತು ತ್ರಿಶ್ಶೂರು ಜಿಲ್ಲೆಗಳಲ್ಲಿ ನಡೆದ ಈ ಭೀಕರ ಘಟನೆಗಳಲ್ಲಿ ಓರ್ವ ಲಾರಿ ಚಾಲಕ ಹಾಗೂ ಒಬ್ಬ ಯುವ ಮಾವುತ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತಗಳು ಧಾರ್ಮಿಕ ಆಚರಣೆಗಳಲ್ಲಿ … Continued