ವೀಡಿಯೊ…| ದೇವಾಲಯದ ಕಾರ್ಯಕ್ರಮದ ವೇಳೆ ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದ ದೇವರನ್ನು ಹೊತ್ತೊಯ್ಯುತ್ತಿದ್ದ ಆನೆ : ಹಲವರಿಗೆ ಗಾಯ

ತಿರುವನಂತಪುರಂ: ಕೇರಳದ ತರಕ್ಕಲ್‌ನಲ್ಲಿ ದೇವಸ್ಥಾನದ ಕಾರ್ಯಕ್ರಮದ ವೇಳೆ ದೇವರ ಮೂರ್ತಿಯನ್ನು ಹೊತ್ತ ಆನೆಯೊಂದು ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಘಟನೆಯ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶುಕ್ರವಾರ ರಾತ್ರಿ 10:30 ಕ್ಕೆ ಗುರುವಾಯೂರ್ ರವಿಕೃಷ್ಣನ್ ಎಂಬ ಆನೆ, ‘ಅಮ್ಮತಿರುವಾಡಿ’ ದೇವರನ್ನು ಹೊತ್ತೊಯ್ಯುತ್ತಿದ್ದಾಗ, ನಿಯಂತ್ರಣ ಕಳೆದುಕೊಂಡು ದೇವರಮೂರ್ತಿ ಹೊತ್ತೊಯ್ಯುತ್ತಿದ್ದ ಪುತ್ತುಪಲ್ಲಿ … Continued