ಎಲ್ಗರ್ ಪರಿಷತ್ ಪ್ರಕರಣ; ಸ್ಟಾನ್ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ಕೋರ್ಟ್‌

ಮುಂಬೈ; ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಇ. ಕೊಥಾಲಿಕರ್ ಅವರು 83 ವರ್ಷದ ಸ್ವಾಮಿಯವರ ಜಾಮೀನು ಅರ್ಜಿಯನ್ನು ಅರ್ಹತೆ ಮತ್ತು ವೈದ್ಯಕೀಯ ಆಧಾರದ ಮೇಲೆ ತಿರಸ್ಕರಿಸಿದರು. ಜೆಸ್ಯೂಟ್ ಪಾದ್ರಿ … Continued