ಧಾರವಾಡ: ಹೆಸರಾಂತ ವಿದ್ವಾಂಸ ಪಂ. ಜಯತೀರ್ಥ ಆಚಾರ್ಯ ಮಳಗಿ ನಿಧನ

ಧಾರವಾಡ: ವಿದ್ವಾಂಸ ಪಂಡಿತ ಜಯತೀರ್ಥಾಚಾರ್ಯ ಮಳಗಿ ಅವರು ಇಂದು, ಭಾನುವಾರ ನಿಧನರಾದರು. ಅವರಿಗೆ 73  ವರ್ಷ ವಯಸ್ಸಾಗಿತ್ತು. ಮೃತರು ಒಬ್ಬ ಮಗ, ಒಬ್ಬ ಮಗಳು, ಬಂಧು ಬಳಗ ಹಾಗೂ ಅಪಾರ ಶಿಷ್ಯವರ್ಗ, ಬಂಧಗಳನ್ನು ಅಗಲಿದ್ದಾರೆ. ಪಂಡಿತ ಜಯತೀರ್ಥಾಚಾರ್ಯ ವಾಸುದೇವಾಚಾರ್ಯ ಮಳಗಿ ಅವರು ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ವೇದವ್ಯಾಸ ಅನೇಕ ಗ್ರಂಥಗಳ ಕರ್ತೃವಾಗಿ, ಧಾರ್ಮಿಕ ಪತ್ರಿಕೆಗಳ … Continued