ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್‌ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಮಾಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. 2003 ರಲ್ಲಿ ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜುನನ್ನು 50 … Continued

ಸೇನೆ ಬರ್ಲಿ ನೋಡ್ಕೊಳ್ತೇನೆ..; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌…

ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ … Continued

ವೀಡಿಯೊ..| ಕಾಶ್ಮೀರ ; ಪುಲ್ವಾಮಾ ಎನ್ಕೌಂಟರಿನಲ್ಲಿ ಮೂವರು ಭಯೋತ್ಪಾದಕರ ಹತ್ಯೆ ; ಒಬ್ಬನ ಕೊನೆಯ ಕ್ಷಣ ಡ್ರೋನ್ ನಲ್ಲಿ ಸೆರೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತರಾದ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ … Continued

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ಎನ್‌ ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ 31 ನಕ್ಸಲೀಯರು ಹತರಾಗಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಹತ್ಯೆಯಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದವರು ಮತ್ತು ಇನ್ನೊಬ್ಬರು ವಿಶೇಷ ಕಾರ್ಯಪಡೆಗೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continued

ಎನ್‌ ಕೌಂಟರ್‌ನಲ್ಲಿ 12 ಮಾವೋವಾದಿಗಳ ಹತ್ಯೆ , ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ, ಇದೇವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸಗಗ ಅಧಿಕಾರಿಯೊಬ್ಬರು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ. ಉದ್ಯಾನದ ನಿರ್ದಿಷ್ಟ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತೆರಳಿದ ನಂತರ … Continued

ಎನ್​ ಕೌಂಟರ್​ನಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಭುವನೇಶ್ವರ: ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಇನ್ನೂ ಹನ್ನೆರಡು ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ನಡೆಯುತ್ತಿರುವ ಅಂತಾರಾಜ್ಯ ಕಾರ್ಯಾಚರಣೆಯಲ್ಲಿ ಹತರಾದ ನಕ್ಸಲರ ಸಂಖ್ಯೆ 14ಕ್ಕೆ ಏರಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಒಡಿಶಾ ಮತ್ತು ಛತ್ತೀಸ್‌ಗಢದ ಪೊಲೀಸ್ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. “ಚಾಲ್ತಿಯಲ್ಲಿರುವ ಕಾರ್ಯಾಚರಣೆಯಲ್ಲಿ, ನಡೆಯುತ್ತಿರುವ ಜಂಟಿ … Continued

ಎನ್‌ಕೌಂಟರ್‌ನಲ್ಲಿ 4 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು, ಓರ್ವ ಪೊಲೀಸ್‌ ಹುತಾತ್ಮ

ರಾಯ್ಪುರ : ಶನಿವಾರ ಸಂಜೆ ಛತ್ತೀಸ್‌ಗಢದ ಅಬುಜ್‌ಮದ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತರಾಗಿದ್ದಾರೆ. ಮತ್ತು ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಮೃತ ನಕ್ಸಲರ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಎಕೆ-47, ಎಸ್‌ಎಲ್‌ಆರ್ ಮತ್ತು ಇತರ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ … Continued

ಪೊಲೀಸ್‌ ಪೋಸ್ಟ್‌ ಮೇಲೆ ದಾಳಿ ಮಾಡಿದ್ದ 3 ಖಲಿಸ್ತಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಪೊಲೀಸರು

ಲಕ್ನೋ: ಪಂಜಾಬಿನ ಗುರುದಾಸಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಹೊತ್ತಿದ್ದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಮೂವರು ಅಪರಾಧಿಗಳು ಹಾಗೂ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಅವರನ್ನು … Continued

ಉಡುಪಿ ಜಿಲ್ಲೆಯಲ್ಲಿ ಎನ್​ ಕೌಂಟರ್​ ; ಮೋಸ್ಟ್‌ ವಾಂಟೆಡ್‌ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆ

ಉಡುಪಿ:   ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ (Naxalite Encounter) ಮೋಸ್ಟ್‌ ವಾಂಟೆಡ್‌  ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ. ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು … Continued