ಜಾರ್ಖಂಡ್‌ : ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ 15 ಮಾವೋವಾದಿಗಳ ಹತ್ಯೆ

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಭೀಕರ ಎನ್‌ಕೌಂಟರ್‌ನಲ್ಲಿ ತಲೆಗೆ 1 ಕೋಟಿ ರೂಪಾಯಿ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ನಾಯಕ ಅನಾಲ್ ದಾ ಸೇರಿದಂತೆ 15 ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಸಾರಂಡಾ ಅರಣ್ಯ ಪ್ರದೇಶದ ಕಿರಿಬುರು ಪೊಲೀಸ್ ಠಾಣಾ ವ್ಯಾಪ್ತಿಯ ಕುಮಡಿ ಎಂಬ ಪ್ರದೇಶದಲ್ಲಿ ಈ ಎನ್‌ಕೌಂಟರ್‌ … Continued

ಕಬಡ್ಡಿ ಆಟಗಾರನ ಹತ್ಯೆ ಆರೋಪಿ ಪೊಲೀಸ್ ಎನ್‌ ಕೌಂಟರಿನಲ್ಲಿ ಸಾವು

ಮೊಹಾಲಿ: ಪ್ರಖ್ಯಾತ ಕಬಡ್ಡಿ ಕ್ರೀಡಾಪಟು ಹಾಗೂ ಆಯೋಜಕ ಕನ್ವರ್ ದಿಗ್ವಿಜಯ ಸಿಂಗ್ ಅಲಿಯಾಸ್ ರಾಣಾ ಬಾಲಚೌರಿಯಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಕರಣ ಪಾಠಕ್ ಅಲಿಯಾಸ್ ಕರಣ್ ಡಿಫಾಲ್ಟರ್ ಎಂಬಾತ ಶನಿವಾರ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಈತನನ್ನು ಮೊಹಾಲಿಯ ಖರಾರ್ ಎಂಬಲ್ಲಿ ಪೊಲೀಸರು … Continued

ಮೊಹಾಲಿ: ಕಬಡ್ಡಿ ಆಟಗಾರ ರಾಣಾ ಹತ್ಯೆ ಆರೋಪಿ ಪೊಲೀಸ್ ಎನ್‌ಕೌಂಟರಿನಲ್ಲಿ ಸಾವು

ಮೊಹಾಲಿ: ಖ್ಯಾತ ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹರ್ಪಿಂದರ್ ಅಲಿಯಾಸ್ ಮಿಡ್ಡು, ಬುಧವಾರ ಪಂಜಾಬ್‌ನ ಮೊಹಾಲಿಯಲ್ಲಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ. ತರನ್‌ ತಾರನ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ನಿವಾಸಿಯಾದ ಹರ್ಪಿಂದರ್‌ನನ್ನು ಬಂಧಿಸಲು ಹೋದಾಗ ಪೊಲೀಸರು ಮತ್ತು ಆರೋಪಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಹರ್ಪಿಂದರ್ … Continued

ದೆಹಲಿಯಲ್ಲಿ ಎನ್‌ಕೌಂಟರ್ : ‘ಸಿಗ್ಮಾ ಗ್ಯಾಂಗ್’ ನ ನಾಲ್ವರು ʼಮೋಸ್ಟ್ ವಾಂಟೆಡ್ʼ ಗ್ಯಾಂಗ್‌ಸ್ಟರ್‌ ಗಳು ಹತ

ನವದೆಹಲಿ: ದೆಹಲಿಯಲ್ಲಿ ಬಿಹಾರ ಪೊಲೀಸರ ಸಹಯೋಗದೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್‌ನಲ್ಲಿ ನಾಲ್ವರು ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ಗಳು ಹತರಾಗಿದ್ದಾರೆ. ಈ ಘಟನೆ ಗುರುವಾರ ಮುಂಜಾನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ದೆಹಲಿ ಪೊಲೀಸರ ಪ್ರಕಾರ, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಹದ್ದೂರ್ ಶಾ ರಸ್ತೆಯಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಹತರಾದವರನ್ನು ರಂಜನ್ ಪಾಠಕ್ (25), ಬಿಮಲೇಶ್ … Continued

ಸಿಂದಗಿ : ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಸಾವು

ವಿಜಯಪುರ: ದರೋಡೆ ಮಾಡಿ ಪರಾರಿಯಾಗುವ ಯತ್ನದಲ್ಲಿದ್ದಾಗ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಾವಿಗೀಡಾದ ಘಟನೆ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಯುನೂಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. … Continued

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ: ಪೊಲೀಸ್‌ ಎನ್‌ಕೌಂಟರಿನಲ್ಲಿ ಇಬ್ಬರು ದಾಳಿಕೋರರು ಸಾವು

ನವದೆಹಲಿ: ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ಬರೇಲಿ ಮನೆಯ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾದ ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಸದಸ್ಯರು ಬುಧವಾರ (ಸೆಪ್ಟೆಂಬರ್ 17, 2025) ದೆಹಲಿ ಪೊಲೀಸರ ವಿಶೇಷ ಘಟಕ, ಹರಿಯಾಣ ಎಸ್‌ಟಿಎಫ್ ಮತ್ತು ಉತ್ತರ ಪ್ರದೇಶ ಎಸ್‌ಟಿಎಫ್ ಜಂಟಿಯಾಗಿ ನಡೆಸಿದ ಎನ್‌ಕೌಂಟರ್‌ನಲ್ಲಿ … Continued

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ಉನ್ನತ ನಕ್ಸಲ್ ಕಮಾಂಡರ್‌ ಸೇರಿ 10 ನಕ್ಸಲೀಯರು ಎನ್ ಕೌಂಟರಿನಲ್ಲಿ ಸಾವು

ರಾಯ್ಪುರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉನ್ನತ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ ಮತ್ತು ಇತರ ಒಂಬತ್ತು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆಯಾದವರಲ್ಲಿ ಉನ್ನತ ನಕ್ಸಲ್ ನಾಯಕ ಮನೋಜ ತಲೆಗೆ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾಗಿತ್ತು. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ … Continued

ಮಾನವ ಜಿಪಿಎಸ್‌ ಎಂದೇ ಕುಖ್ಯಾತನಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಬಾಗು ಖಾನ್ ಎನ್‌ಕೌಂಟರಿನಲ್ಲಿ ಹತ…!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ‘ಮಾನವ ಜಿಪಿಎಸ್‌ (GPS)’ ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್‌ ಎಂಬಾತನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅಧಿಕಾರಿಗಳು ಆತನ ಗುರುತಿನ ಚೀಟಿಯನ್ನು ಸಹ ಪತ್ತೆಹಚ್ಚಿದ್ದಾರೆ. ಭದ್ರತಾ ಸಂಸ್ಥೆಗಳ ಪಟ್ಟಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ನ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದ . ಮೂಲಗಳ … Continued

ಕಾಶ್ಮೀರ | ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು ; ಓರ್ವ ಯೋಧನಿಗೆ ಗಾಯ

ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷದ ಅತಿದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಆಪರೇಷನ್ ಅಖಾಲ್ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶನಿವಾರ ಹೊಡೆದುರುಳಿಸಿವೆ. ಇದೇವೇಳೆ ಓರ್ವ ಸೈನಿಕ ಗಾಯಗೊಂಡಿದ್ದಾರೆ. ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ನಂತರ, ಈ ಕಾರ್ಯಾಚರಣೆಯಲ್ಲಿ ಸಾವಿಗೀಡಾದ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಾಶಿಂ ಮೂಸಾ ಸೇರಿ 3 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು : ಮೂಲಗಳು

ಶ್ರೀನಗರ : ಆಪರೇಷನ್ ಮಹಾದೇವ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಕೂಡ ಸೇರಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ರೂವಾರಿ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾನನ್ನು ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬೇಟೆಯಾಡಿದ ನಂತರ ಜಮ್ಮು ಮತ್ತು ಕಾಶ್ಮೀರದ ಭದ್ರತಾ … Continued