8 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ 13 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಮತ್ತೆ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ … Continued

ಕಾಶ್ಮೀರ : ಭಯೋತ್ಪಾದಕರ ವಿರುದ್ಧದ ಎನ್‌ ಕೌಂಟರಿನಲ್ಲಿ ಸೇನಾಧಿಕಾರಿ, ಸೈನಿಕ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಶ್ರೇಣಿಯ ಒಬ್ಬ ಸೇನಾಧಿಕಾರಿ ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ … Continued

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಒಟ್ಟು ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ದೋಷಾರೋಪಣೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಕುಲ್ಗಾಮ್ ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡದಿಂದ … Continued

ಕಾಶ್ಮೀರ: ಕುಪ್ವಾರದ ಎನ್‌ಕೌಂಟರ್‌ನಲ್ಲಿ ಐವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಮಚಿಲ್ ಸೆಕ್ಟರ್‌ನಲ್ಲಿ ಸಶಸ್ತ್ರ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಎನ್‌ಕೌಂಟರ್ ನಲ್ಲಿ ಎಲ್‌ಇಟಿಯ ಮೂವರು ಭಯೋತ್ಪಾದಕರು ಹತರಾಗಿದ್ದು ಸೇರಿದಂತೆ ಒಟ್ಟು ಐವರು ಭಯೋತ್ಪಾಕರು ಹತರಾಗಿದ್ದಾರೆ. … Continued

ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಎಂದು ಕರೆಯಲ್ಪಡುವ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ … Continued

ಕಾಶ್ಮೀರ : ಎನ್‌ಕೌಂಟರ್‌ ವೇಳೆ 2 ಸೇನಾ ಅಧಿಕಾರಿಗಳು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಲ್, ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಮೇಜರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪಾಧೀಕ್ಷಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುಮಾಯೂನ್‌ ಮುಜಾಮಿಲ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ … Continued

ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹತನಾದ ಅಲ್‌ ಬದ್ರ್‌ ಮುಖ್ಯಸ್ಥ ಗನಿ

ಜಮ್ಮು ಮತ್ತು ಕಾಶ್ಮೀರದ ಸೊಪೋರ್‌ ಜಿಲ್ಲೆಯ ತುಜ್ಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಲ್ ಬದ್ರ್ ಮುಖ್ಯಸ್ಥ ಗನಿ ಖ್ವಾಜಾ ಹತನಾಗಿದ್ದಾನೆ. ಎನ್‌ಕೌಂಟರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಐಜಿಪಿ ಕಾಶ್ಮೀರ ವಿಜಯ್ ಕುಮಾರ್, ಅಲ್‌ ಬದ್ರ್‌ ಮುಖ್ಯಸ್ಥನನ್ನು ಕೊಂದಿರುವುದು ದೊಡ್ಡ ಯಶಸ್ಸು ಎಂದು ಹೇಳಿದ್ದಾರೆ. ತುಜ್ಜರ್ ಗ್ರಾಮದಲ್ಲಿ ಕೆಲವು ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂದು … Continued