ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ ಹತ್ಯೆ ಪ್ರಕರಣದ ಆರೋಪಿಯ ಎನ್ಕೌಂಟರ್‌

ಚೆನ್ನೈ: ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ ಕೌಂಟರನಲ್ಲಿ ಸಾಯಿಸಿದ್ದಾರೆ. ಆರ್ಮ್ ಸ್ಟ್ರಾಂಗ್ ಅವರನ್ನು ಹತ್ಯೆ ಮಾಡಲು ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆಯಲೆಂದು ಪೊಲೀಸರು ಆರೋಪಿ ಕೆ.ತಿರುವೆಂಗಡಂನೊಂದಿಗೆ ಮಾಧವರಂ ಬಳಿಯ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ … Continued

ಕಾಶ್ಮೀರ : ಎನ್‌ಕೌಂಟರಿನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಬುಧವಾರ ಬೆಳಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ … Continued

ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲೀಯರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ

ನವದೆಹಲಿ : ಶನಿವಾರ (ಜೂನ್ 15) ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಹಾಗೂ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಬೆಳಿಗ್ಗೆ … Continued

ವೀಡಿಯೊ : 7 ದರೋಡೆಕೋರರ ಗನ್‌ ಶಾಟ್‌ ಎದುರಿಸಿ ₹ 4 ಕೋಟಿ ಚಿನ್ನಾಭರಣ ದರೋಡೆ ವಿಫಲಗೊಳಿಸಿದ ಏಕೈಕ ಪೊಲೀಸ್‌ ಅಧಿಕಾರಿ-ವೀಕ್ಷಿಸಿ

ಕೋಲ್ಕತ್ತಾ : ಕಳೆದ ವಾರ ಪಶ್ಚಿಮ ಬಂಗಾಳದ ರಾಣಿಗಂಜ್‌ನ ಆಭರಣ ಮಳಿಗೆಯೊಂದರಲ್ಲಿ ಏಳು ಸದಸ್ಯರ ದರೋಡೆ ಗ್ಯಾಂಗ್ ನಡೆಸಿದ ₹ 4 ಕೋಟಿ ದರೋಡೆ ಯತ್ನವನ್ನು ಪೊಲೀಸ್ ಅಧಿಕಾರಿಯ ಧೈರ್ಯವು ವಿಫಲಗೊಳಿಸಿದೆ. ಅಂಗಡಿಯ ಹೊರಭಾಗದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದ ದೃಶ್ಯಗಳು ಸಬ್-ಇನ್ಸ್‌ಪೆಕ್ಟರ್ ಮೇಘನಾದ ಮೊಂಡಲ್ ಅವರು ಆಭರಣ ಅಂಗಡಿ ಸಮೀಪದ ವಿದ್ಯುತ್ ಕಂಬದ ಮರೆಯಲ್ಲಿ ನಿಂತು … Continued

ಪೊಲೀಸರ ಎನ್‌ಕೌಂಟರ್‌ನಲ್ಲಿ ಹತರಾದ ತಲೆಯ ಮೇಲೆ 38 ಲಕ್ಷ ರೂ.ಬಹುಮಾನವಿದ್ದ 6 ನಟೋರಿಯಸ್‌ ನಕ್ಸಲರು…

ರಾಯ್ಪುರ : ಎರಡು ದಿನಗಳ ಹಿಂದೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಆರು ನಕ್ಸಲೀಯರ ತಲೆಯ ಮೇಲೆ 38 ಲಕ್ಷ ರೂ.ಗಳ ಬಹುಮಾನ ಹೊಂದಿದ್ದರು ಎಂದು ವರದಿಯಾಗಿದೆ. ಈ ಕಾರ್ಯಾಚರಣೆಯು ನಕ್ಸಲೀಯರ ದಾಳಿಯ ಶಕ್ತಿಯ ಆಧಾರಸ್ತಂಭವೆಂದು ಪರಿಗಣಿಸಲಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಕಂಪನಿ ನಂ.6ರ ಮೇಲೆ ಭದ್ರತಾ … Continued

‘ಮೋಸ್ಟ್ ವಾಂಟೆಡ್’ ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಎನ್‌ಕೌಂಟರ್‌ ವೇಳೆ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಮಹತ್ವದ ಪ್ರಗತಿಯೊಂದರಲ್ಲಿ, ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು … Continued

8 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ 13 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಮತ್ತೆ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ … Continued

ಕಾಶ್ಮೀರ : ಭಯೋತ್ಪಾದಕರ ವಿರುದ್ಧದ ಎನ್‌ ಕೌಂಟರಿನಲ್ಲಿ ಸೇನಾಧಿಕಾರಿ, ಸೈನಿಕ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಶ್ರೇಣಿಯ ಒಬ್ಬ ಸೇನಾಧಿಕಾರಿ ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ … Continued

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಒಟ್ಟು ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ದೋಷಾರೋಪಣೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಕುಲ್ಗಾಮ್ ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡದಿಂದ … Continued

ಕಾಶ್ಮೀರ: ಕುಪ್ವಾರದ ಎನ್‌ಕೌಂಟರ್‌ನಲ್ಲಿ ಐವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಮಚಿಲ್ ಸೆಕ್ಟರ್‌ನಲ್ಲಿ ಸಶಸ್ತ್ರ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಎನ್‌ಕೌಂಟರ್ ನಲ್ಲಿ ಎಲ್‌ಇಟಿಯ ಮೂವರು ಭಯೋತ್ಪಾದಕರು ಹತರಾಗಿದ್ದು ಸೇರಿದಂತೆ ಒಟ್ಟು ಐವರು ಭಯೋತ್ಪಾಕರು ಹತರಾಗಿದ್ದಾರೆ. … Continued