ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು : ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಸುತ್ತಲೂ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ಧರ್ಮ’ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, … Continued