ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued