ಸಾಯಿಸುವ ಉದ್ದೇಶದಿಂದಲೇ 800 ಜನರ ಗುಂಪಿನಿಂದ ದಾಳಿ’: ಪಶ್ಚಿಮ ಬಂಗಾಳದ ದಾಳಿ ಘಟನೆ ಬಗ್ಗೆ ಇ.ಡಿ.

ನವದೆಹಲಿ : ತೃಣಮೂಲ ಕಾಂಗ್ರೆಸ್‌ ನಾಯಕರೊಬ್ಬರ ಬೆಂಬಲಿಗರು ತನ್ನ ಅಧಿಕಾರಿಗಳ ಮೇಲೆ ನಡೆದ ದಾಳಿಯ ಬಗ್ಗೆ ವಿವರಗಳನ್ನು ನೀಡಿದ ಜಾರಿ ನಿರ್ದೇಶನಾಲಯವು ಗುಂಪು 800-1,000 ಜನರನ್ನು ಒಳಗೊಂಡಿದ್ದು, “ಸಾವಿಗೆ ಕಾರಣವಾಗುವ ಉದ್ದೇಶ” ಇತ್ತು ಎಂದು ಹೇಳಿದೆ. ಇ.ಡಿ.ಯ ಮೂವರು ಅಧಿಕಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಜನಸಮೂಹದಲ್ಲಿರುವ ಜನರು ತಮ್ಮ ಸಿಬ್ಬಂದಿಯ ಮೊಬೈಲ್ ಫೋನ್‌ಗಳು, ವ್ಯಾಲೆಟ್‌ಗಳು ಮತ್ತು … Continued

ಪಡಿತರ ಹಗರಣದ ಶೋಧ ಕಾರ್ಯಕ್ಕೆ ತೆರಳಿದ್ದ ಇ.ಡಿ. ಅಧಿಕಾರಿಗಳು, ವಾಹನಗಳ ಮೇಲೆ ದಾಳಿ

ಕೋಲ್ಕತ್ತಾ: ಪಡಿತರ ಹಗರಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಭದ್ರತಾ ಪಡೆಗಳ ತಂಡದ ಮೇಲೆ ಬಂಗಾಳದ ಉತ್ತರ 24 ಪರಗಣದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ಹಲವಾರು ಮಾಧ್ಯಮ ವಾಹನಗಳನ್ನು ಸಹ ಧ್ವಂಸಗೊಳಿಸಲಾಯಿತು ಎಂದು … Continued

ಕಾಂಗ್ರೆಸ್ ನಂಟು ಹೊಂದಿರುವ ಕಂಪನಿಗಳ 751.9 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಪರ್ಕ ಹೊಂದಿರುವ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಮನೆಗಳು ಮತ್ತು ಲಕ್ನೋದ ನೆಹರು ಭವನ … Continued

40 ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣ : ಎಎಪಿ ಶಾಸಕನ ಬಂಧನ

ಚಂಡೀಗಢ: ₹ 40 ಕೋಟಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರನ್ನು ಸಾರ್ವಜನಿಕ ಸಭೆಯಿಂದಲೇ ತನಿಖಾ ಸಂಸ್ಥೆ ಅಧಿಕಾರಿಗಳು ಕರೆದೊಯ್ದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ ಸೋಮವಾರ ಅವರನ್ನು ಬಂಧಿಸಿದೆ. ಎಎಪಿ ಶಾಸಕರಿಗೆ ತನಿಖಾ ಸಂಸ್ಥೆಯು ಕನಿಷ್ಠ ಮೂರು ಬಾರಿ ಸಮನ್ಸ್‌ ನೀಡಿತ್ತು. ಆದರೆ ಅವರು … Continued

ಛತ್ತೀಸ್‌ಗಢ ಸಿಎಂ ಬಘೇಲ್‌ಗೆ 508 ಕೋಟಿ ನೀಡಿದ ಮಹಾದೇವ ಆ್ಯಪ್ ಪ್ರವರ್ತಕರು : ಇ.ಡಿ. ಆರೋಪ

ನವದೆಹಲಿ : ಮಹಾದೇವ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ₹ 508 ಕೋಟಿ ಹಣ ನೀಡಿದ್ದಾರೆ ಎಂದು ₹ 5 ಕೋಟಿಗೂ ಹೆಚ್ಚು ನಗದು ಹೊಂದಿರುವ ಕೊರಿಯರ್‌ ಒಬ್ಬರು ತಮಗೆ ತಿಳಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ. ತನ್ನ ಬಳಿಯಿದ್ದ ಹಣವನ್ನು ಛತ್ತೀಸ್‌ಗಢದ ಚುನಾವಣಾ ವೆಚ್ಚಕ್ಕಾಗಿ ಒಬ್ಬ ರಾಜಕಾರಣಿ ‘ಬಘೇಲ್’ಗೆ ತಲುಪಿಸಲು … Continued

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇ.ಡಿ. ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ಮನೆ, ಕಚೇರಿ, ಫಾರಂ ಹೌಸ್‌ಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

200 ಕೋಟಿ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ ಎಂದು ಹೆಸರಿಸಿದ ಇ.ಡಿ

ನವದೆಹಲಿ: ₹ 200 ಕೋಟಿ ಮೊತ್ತದ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಈ ನಟಿಯನ್ನು … Continued

ನೀರವ್ ಮೋದಿಯ 250 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸಂಬಂಧಿಸಿದ ಕಂಪನಿಗಳ 253.62 ಕೋಟಿ ರೂ.ಗಳ ಮೌಲ್ಯದ ರತ್ನಗಳು, ಆಭರಣಗಳು ಮತ್ತು ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ಈ ಎಲ್ಲ ಚರಾಸ್ತಿಗಳು ಹಾಂಗ್‌ಕಾಂಗ್‌ನಲ್ಲಿವೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಹಾಂಗ್‌ಕಾಂಗ್‌ನಲ್ಲಿರುವ ನೀರವ್ ಮೋದಿ … Continued