ಬೆಂಗಳೂರು : 16ನೇ ಮಹಡಿಯಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : 16ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ (Student suicide in Bengaluru) ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ … Continued

ಪರೀಕ್ಷೆಯಲ್ಲಿ ಫೇಲ್‌ ; ಕೋರ್ಸ್‌ ಬದಲಾಯಿಸಲು ಹೇಳಿದ್ದಕ್ಕೆ ತಂದೆ-ತಾಯಿಯನ್ನೇ ಕೊಲೆ ಮಾಡಿದ ವಿದ್ಯಾರ್ಥಿ…!

ನಾಗ್ಪುರ: ಇಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ 25 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವಿದ್ಯಾಭ್ಯಾಸ ಮತ್ತು ಕೋರ್ಸ್‌ ವಿಚಾರದಲ್ಲಿ ತಂದೆ-ತಾಯಿಯ ಜೊತೆ ಉಂಟಾದ ಭಿನ್ನಾಭಿಪ್ರಾಯದ ನಂತರ ಅವರನ್ನು ಕೊಂದಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಪೋಷಕರನ್ನು ಕೊಂದ ನಂತರ, ಭೀಕರ ಹತ್ಯೆಗಳ ಬಗ್ಗೆ ತಿಳಿಯದ ತನ್ನ ಸಹೋದರಿಯೊಂದಿಗೆ ಆತ ಚಿಕ್ಕಪ್ಪನ ಮನೆಗೆ ತೆರಳಿದ್ದ ಎಂದು ಅವರು ಹೇಳಿದ್ದಾರೆ. … Continued

ಆನ್‌ಲೈನ್ ನಲ್ಲಿ ಸಾಲ : ಕಿರುಕುಳ ತಡೆಯಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಚೀನಾ ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಸಾಲ ಪಡೆದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಸಾಲ ನೀಡಿದವರ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದ ವರದಿಯಾಗಿದೆ. ಬೆಂಗಳೂರು ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದ್ದು ತೇಜಸ್ (೨೧) ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ … Continued

ಸಾರಿಗೆ ಮುಷ್ಕರ: ಕೋಡಿಹಳ್ಳಿಗೆ ನೋಟಿಸ್‌ ನೀಡಿದ ವಿದ್ಯಾರ್ಥಿನಿ..!

ಬೆಂಗಳೂರು: ಸಾರಿಗೆ ಮುಷ್ಕರದಿಂದ ತೊಂದರೆ ಅನುಭವಿಸುತ್ತಿರುವವರು ಜನಸಾಮನ್ಯರು. ಅದರಲ್ಲೂ ಪರೀಕ್ಷೆಗೆ ತೆರಳಬೇಕಾದ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ನಡುವೆ ತುಮಕೂರಿನ ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿನಿಯೊಬ್ಬಳು ಮುಷ್ಕರದ ನೇತೃತ್ವ ವಹಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಗೆ 10 ಲಕ್ಷ ರೂ. ಪರಿಹಾರ ನೀಡುವಂತೆ  ನೋಟಿಸ್ ನೀಡಿದ್ದಾಳೆ. ಪಾಸ್ ಹೊಂದಿರುವವರಿಗೆ ಬಸ್ ಸೌಲಭ್ಯ ಒದಗಿಸಿಲ್ಲ. ಇದು ಸೇವಾ ನ್ಯೂನತೆ ಆಗಿದೆ. … Continued