ಆನ್‌ಲೈನ್ ನಲ್ಲಿ ಸಾಲ : ಕಿರುಕುಳ ತಡೆಯಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಚೀನಾ ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಸಾಲ ಪಡೆದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಸಾಲ ನೀಡಿದವರ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದ ವರದಿಯಾಗಿದೆ. ಬೆಂಗಳೂರು ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದ್ದು ತೇಜಸ್ (೨೧) ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ … Continued

ಸಾರಿಗೆ ಮುಷ್ಕರ: ಕೋಡಿಹಳ್ಳಿಗೆ ನೋಟಿಸ್‌ ನೀಡಿದ ವಿದ್ಯಾರ್ಥಿನಿ..!

ಬೆಂಗಳೂರು: ಸಾರಿಗೆ ಮುಷ್ಕರದಿಂದ ತೊಂದರೆ ಅನುಭವಿಸುತ್ತಿರುವವರು ಜನಸಾಮನ್ಯರು. ಅದರಲ್ಲೂ ಪರೀಕ್ಷೆಗೆ ತೆರಳಬೇಕಾದ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ನಡುವೆ ತುಮಕೂರಿನ ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿನಿಯೊಬ್ಬಳು ಮುಷ್ಕರದ ನೇತೃತ್ವ ವಹಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಗೆ 10 ಲಕ್ಷ ರೂ. ಪರಿಹಾರ ನೀಡುವಂತೆ  ನೋಟಿಸ್ ನೀಡಿದ್ದಾಳೆ. ಪಾಸ್ ಹೊಂದಿರುವವರಿಗೆ ಬಸ್ ಸೌಲಭ್ಯ ಒದಗಿಸಿಲ್ಲ. ಇದು ಸೇವಾ ನ್ಯೂನತೆ ಆಗಿದೆ. … Continued