ಕೊಡಗು: ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಷಿಕ್ ಕುಶಾಲಪ್ಪ(20), ಆಕಾಶ ಬಿದ್ದಪ್ಪ (20), ಸುದೀಶ ಅಯ್ಯಪ್ಪ(20) ಎಂದು ಹೇಳಲಾಗಿದೆ. ಮೂವರು ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದರು ಎನ್ನಲಾಗಿದೆ. ಐವರು ಸ್ನೇಹಿತರು ಪೊನ್ನಂಪೇಟೆ ಸಮೀಪದ … Continued