ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಇಂಗ್ಲಿಷ್ ಕಲಿಕೆ ಕಷ್ಟವೆಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ

ತುಮಕೂರು: ಇಂಗ್ಲಿಷ್​ ಓದಲು ಕಷ್ಟವಾಗುತ್ತದೆ ಎಂದು 7ನೇ ತರಗತಿ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿದ ಘಟನೆ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಜಯ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ, ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಈತ ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾನೆ. ಇಂಗ್ಲಿಷ್ ಓದಲು … Continued