ಯಮುನಾ ಪ್ರವಾಹ ಪ್ರದೇಶ ಹಾನಿ ಪ್ರಕರಣ : ʼಆರ್ಟ್ ಆಫ್ ಲಿವಿಂಗ್ʼ ಫೌಂಡೇಶನ್‌ಗೆ ₹5 ಕೋಟಿ ದಂಡ ಮರುಪಾವತಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ :  ಶ್ರೀ ಶ್ರೀ ರವಿಶಂಕರ್ ನೇತೃತ್ವದ ‘ಆರ್ಟ್ ಆಫ್ ಲಿವಿಂಗ್’ (Art of Living) ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಿಂದ  ದೊಡ್ಡ ರಿಲೀಫ್ ಸಿಕ್ಕಿದ್ದು, 2016ರಲ್ಲಿ ದೆಹಲಿಯ ಯಮುನಾ ನದಿ ಪ್ರವಾಹ ಪ್ರದೇಶದಲ್ಲಿ ನಡೆದ ‘ವಿಶ್ವ ಸಂಸ್ಕೃತಿ ಉತ್ಸವ’ದಿಂದ ಪರಿಸರಕ್ಕೆ ಹಾನಿಯಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) … Continued