ನೌಕರರ ಭವಿಷ್ಯ ನಿಧಿ : ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ; ಸಚಿವೆ ಶೋಭಾ ಕರಂದ್ಲಾಜೆ ಭರವಸೆ
ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ … Continued