ಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳು

ಎರ್ನಾಕುಳಂ: ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಅವರ ಜೀವವನ್ನು ಇಬ್ಬರು ನರ್ಸ್‌ಗಳು ತೋರಿದ ಸಮಯಪ್ರಜ್ಞೆ ಮತ್ತು ತಕ್ಷಣದ ಸ್ಪಂದನೆ ಆ ವ್ಯಕ್ತಿಯ ಜೀವ ಉಳಿಸಿದೆ. ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸಿಬ್ಬಂದಿ ನರ್ಸ್ ಅಂಜಲಿ ಬೈಜು ಹಾಗೂ ಬೆಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಆರ್ಧ್ರ ರಾಜ ಅವರು, ಕೇರಳ ಸಾರಿಗೆ … Continued

ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮಲೆಯಾಳಂ ನಟ ದಿಲೀಪ ಖುಲಾಸೆ

ಕೊಚ್ಚಿನ್ : 2017 ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಮಲೆಯಾಳಂ ನಟ ದಿಲೀಪ (A8) ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ (ಡಿಸೆಂಬರ್ 8) ದೋಷಮುಕ್ತಗೊಳಿಸಿದೆ. ಎಂಟು ವರ್ಷಗಳ ಕಾಲ ನಡೆದ ಈ ಸುದೀರ್ಘ ವಿಚಾರಣೆಗೆ ತೆರೆಬಿದ್ದಿದ್ದು, ನ್ಯಾಯಾಧೀಶೆ ಶ್ರೀಮತಿ ಹನಿ … Continued

ಕೇಂದ್ರ ಅಬಕಾರಿ-ಜಿಎಸ್‌ಟಿ ಹಿರಿಯ ಅಧಿಕಾರಿ, ಕುಟುಂಬ ಮನೆಯಲ್ಲಿ ಶವವಾಗಿ ಪತ್ತೆ

ಎರ್ನಾಕುಲಂ : ಕೇಂದ್ರೀಯ ಅಬಕಾರಿ ಮತ್ತು ಜಿಎಸ್‌ಟಿಯ ಹೆಚ್ಚುವರಿ ಕಮಿಷನರ್, ಅವರ ತಾಯಿ ಮತ್ತು ಸಹೋದರಿ ಕೇರಳದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯ ಕಾಕ್ಕನಾಡ್ ಕಸ್ಟಮ್ಸ್ ಕ್ವಾರ್ಟರ್ಸ್‌ನಲ್ಲಿ ಜಾರ್ಖಂಡ್ ಮೂಲದ ಕುಟುಂಬ ವಾಸವಾಗಿತ್ತು. ನಾಲ್ಕು ದಿನಗಳ ರಜೆ ಮುಗಿದರೂ ಅವರು ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಎಸ್‌ಟಿಯ ಹೆಚ್ಚುವರಿ ಆಯುಕ್ತ ಮನೀಶ್ ವಿಜಯ … Continued