ಮುಂಬೈ ಕ್ರೂಸ್‌ ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್- ಸಮೀರ್ ವಾಂಖೆಡೆ ತಂಡದಿಂದ ತಪ್ಪಾಗಿದೆ ಎಂದ ಎನ್‌ಸಿಬಿ; ಕ್ಷಮಿಸಿ ನೋ ಕಾಮೆಂಟ್ಸ್‌ ಎಂದು ಸಮೀರ್‌ ವಾಂಖೆಡೆ

ನವದೆಹಲಿ: ಕಾರ್ಡೆಲಿಯಾ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿದ ನಂತರ ಸಮೀರ್ ವಾಂಖೆಡೆ ನೇತೃತ್ವದ ಮೊದಲ ತನಿಖಾ ತಂಡದಲ್ಲಿ ದೋಷವಿತ್ತು ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾನಿರ್ದೇಶಕರು ಹೇಳಿದ್ದಾರೆ. ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ಲೀನ್ ಚಿಟ್ ನೀಡಿದೆ. ಈ … Continued