ಖಾನಾಪುರ | ವಿದ್ಯುತ್ ಸ್ಪರ್ಶಿಸಿ ಎರಡು ಕಾಡಾನೆಗಳ ಸಾವು : ತನಿಖೆಗೆ ಆದೇಶ

ಬೆಳಗಾವಿ : ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಗದ್ದೆಯಲ್ಲಿ ಎರಡು ಆನೆಗಳು ಏಕಕಾಲದಲ್ಲಿ ಸಾವಿಗೀಡಾಗಿರುವುದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಬಳಿ ಕಂಡುಬಂದಿದೆ ಎಂದು ವರದಿಯಾಗಿದೆ. ಮಾಹಿತಿಗಳ ಪ್ರಕಾರ,ಸುಳೇಗಾಳಿ ಗ್ರಾಮದ ರೈತ ಗಣಪತಿ ಗುರವ ಅವರು ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ತಮ್ಮ ಹೊಲದ ಸುತ್ತಲೂ ಸೌರಶಕ್ತಿ … Continued

ದಸರಾ ಆನೆ ಅರ್ಜುನ ಸಾವಿನ ಸಮಗ್ರ ತನಿಖೆಗೆ ತಜ್ಞರ ಸಮಿತಿ ರಚನೆ

ಹಾಸನ: ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಎಂಟು ವರ್ಷಗಳ ಕಾಲ ಮೈಸೂರಿನ ವಿಶ್ವವಿಖ್ಯಾತ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವಿಗೀಡಾದ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಐವರು ಸದಸ್ಯರ ತಜ್ಞರ ಸಮಿತಿ ರಚಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಭಾನುವಾರ ದಬ್ಬಳ್ಳಿ ಕಟ್ಟೆ ಅರಣ್ಯಕ್ಕೆ … Continued