ಸಾರಿಗೆ ಮುಷ್ಕರ ನಾಲ್ಕು ದಿನಗಳಲ್ಲಿ ಸಹಜ ಸ್ಥಿತಿಗೆ, ಹೀಗಾಗಿ ಎಸ್ಮಾ ಜಾರಿಯಿಲ್ಲ: ಸವದಿ
ಬೀದರ್: ‘ರಾಜ್ಯದಲ್ಲಿ ನಾಲ್ಕು ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರಲಿದೆ. ಹೀಗಾಗಿ ಎಸ್ಮಾ ಜಾರಿ ಪ್ರಶ್ನೆಯೇ ಉದ್ಘವಿಸುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಷ್ಕರದ ಸಮಯದಲ್ಲಿ ರಾಜ್ಯದಲ್ಲಿ ‘ಶುಕ್ರವಾರ 900 ಬಸ್, ಶನಿವಾರ 1500 ಸಂಚರಿಸಿವೆ. ಭಾನುವಾರ 2 … Continued