ನಾಲೆಜ್‌ ಪಾರ್ಕ್ ಸ್ಥಾಪನೆಯತ್ತ ನಮ್ಮ ಚಿಂತನೆ ಇರಲಿ: ಧಾರವಾಡದ ಐಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಡಿಜಿಟಲ್ ತಂತ್ರಜ್ಞಾನದಲ್ಲಿ ಭಾರತವು ಮುಂಚೂಣಿಯಲ್ಲಿದ್ದು, ಇನ್ನೂ ಗುಣಮಟ್ಟದ ತಂತ್ರಜ್ಞರನ್ನು ತಯಾರು ಮಾಡಿದರೆ ಇನ್ನೂ ಎತ್ತರಕ್ಕೇರಲು ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟರು. ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ಅದರ ನೂತನ ಕ್ಯಾಂಪಸ್‌ ಅನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ನ್ಯಾನೊ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ … Continued