ಮಹತ್ವದ ನಿರ್ಧಾರ…ಸರ್ಕಾರಿ ಸಮಾರಂಭಗಳಲ್ಲಿ ಹೂಗುಚ್ಛ-ಶಾಲು-ಹಾರತುರಾಯಿ ನೀಡುವುದಕ್ಕೆ ಸರ್ಕಾರದಿಂದ ಬ್ರೇಕ್‌..!

ಬೆಂಗಳೂರು: ಇನ್ಮುಂದೆ ಸರ್ಕಾರಿ ಸ್ವಾಮ್ಯದ ಸಂಘ-ಸಂಸ್ಥೆಗಳು ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಣ್ಣಿನಬುಟ್ಟಿ ನೀಡಿ ಯಾವುದೇ ರೀತಿಯ ಅನಗತ್ಯ ಖರ್ಚುಗಳನ್ನು ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ ಹಾಕುವುದು, ಶಾಲು ಹೊದಿಸಿ ನೆನಪಿನ ಕಾಣಿಕೆಗಳನ್ನು ನೀಡುವುದನ್ನು ಮಾಡುವಂತಿಲ್ಲ. ಶಿಷ್ಟಾಚಾರದ ಹೆಸರಲ್ಲಿ ಇಂತಹ ಸಂಪ್ರದಾಯಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು … Continued