ಉದ್ಯಾನವನಕ್ಕೆ ಮೀಸಲಿಟ್ಟ ಜಮೀನು ಡಿನೋಟಿಫೈ ಮಾಡಿದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು ಮೂರು ಎಕರೆ ಭೂಮಿಯನ್ನು ಬಿಲ್ಡರ್‌ ಒಬ್ಬರಿಗೆ ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮ್‌ ಭಟ್‌ ವಿರುದ್ಧ ಬುಧವಾರ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸೋಮವಾರ ತಮಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಅವರೇ ಟ್ವೀಟ್‌ನಲ್ಲಿ ಸ್ವತಃ ಖಚಿತಪಡಿಸಿದ್ದಾರೆ. ವೈದ್ಯರ ಸಲಹೆಯಂತೆ ಮುಂದಿನ 10 ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ. ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನುಸೋಮವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, … Continued