ಕೆಕೆ ಶೈಲಜಾ ಮ್ಯಾಗ್ಸೆಸೆ ಪ್ರಶಸ್ತಿ ತೆಗೆದುಕೊಳ್ಳುವುದು ಬೇಡ: ಪಕ್ಷದ ನಿರ್ಧಾರ ಸಮರ್ಥಿಸಿಕೊಂಡ ಸೀತಾರಾಂ ಯೆಚೂರಿ

ನವದೆಹಲಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರಿಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆಯುವ ಅವಕಾಶವನ್ನು ಸಿಪಿಐ (ಎಂ) ನಿರಾಕರಿಸಿದ್ದಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಮ್ಮ ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ, ಪ್ರಶಸ್ತಿಯು ಫಿಲಿಪೈನ್ಸ್‌ನಲ್ಲಿ ಕಮ್ಯುನಿಸ್ಟರ ಕ್ರೂರ ದಬ್ಬಾಳಿಕೆಯ ಇತಿಹಾಸರಾಮನ್ ಮ್ಯಾಗ್ಸೆಸೆ ಹೆಸರಿನಲ್ಲಿದೆ ಎಂದು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ … Continued

ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಆರೋಗ್ಯ ಸಚಿವೆ ಶೈಲಜಾ : ಪಕ್ಷದೊಂದಿಗೆ ಚರ್ಚಿಸಿದ ನಂತರ ನಿರ್ಧಾರ

ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಕೆಕೆ ಶೈಲಜಾ ಅವರು ಕೇರಳದ ಆರೋಗ್ಯ ಸಚಿವರಾಗಿ ವಿಶೇಷವಾಗಿ ನಿಪಾ ವೈರಸ್ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಅವಧಿಯಲ್ಲಿ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಅವರನ್ನು 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಏಷ್ಯನ್ ನೊಬೆಲ್ ಪ್ರಶಸ್ತಿ … Continued