ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ. ಸಿಎಂ ಉದಾಸಿ ಮಧ್ಯಾಹ್ನ 2.54ಕ್ಕೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಹಾಗೂ ಹಾವೇರಿ ಕ್ಷೇತ್ರದ ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ. ಕಳೆದ ಕೆಲ … Continued