ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ವಕ್ತಾರ ಬ್ರಿಜೇಶ್ ಕಾಳಪ್ಪ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಅವರು ಆಮ್ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್ ಪರಾಗ್ನಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್ ಪಾಂಡೆ ಅವರು ಬ್ರಿಜೇಶ್ ಕಾಳಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ … Continued