ನಿವೃತ್ತ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ:ವರದಿ

ಬೆಂಗಳೂರು : ರೈಲ್ವೆ ಪೊಲೀಸ್ ಎಡಿಜಿಪಿ ಆಗಿದ್ದ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ (ಎಎಪಿ) ಸೇರಲಿದ್ದಾರೆ. 2021ರ ಸೆಪ್ಟೆಂಬರ್ ನಲ್ಲಿ ತಮ್ಮ ಹುದ್ದೆಗೆ ಭಾಸ್ಕರರಾವ್ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರ ಕಳೆದ ವಾರ‌ವಷ್ಟೇ ಅಂಗೀಕರಿಸಿತ್ತು. ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಆಮ್‌ ಆದ್ಮಿ ಪಕ್ಷದ‌ ಕಚೇರಿಯಲ್ಲಿ ನಾಳೆ ಸೋಮವಾರ ಬೆಳಗ್ಗೆ 11 … Continued