ರಾಷ್ಟ್ರೀಯ ಪರೀಕ್ಷಾ ಪ್ರಕ್ರಿಯೆ ಸುಧಾರಣೆ : ಇಸ್ರೋ ಮಾಜಿ ಮುಖ್ಯಸ್ಥ ರಾಧಾಕೃಷ್ಣನ್‌ ನೇತೃತ್ವದಲ್ಲಿ 7 ಮಂದಿ ಸಮಿತಿ ರಚನೆ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ನ್ಯಾಯೋಚಿತವಾಗಿ ನಡೆಸಲು ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಕಾರ್ಯವಿಧಾನವನ್ನು ಸಮಗ್ರವಾಗಿ ರೂಪಿಸಲು ಕೇಂದ್ರ ಸರ್ಕಾರವು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್‌ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದೆ. ದೆಹಲಿಯ ಏಮ್ಸ್‌ ಮಾಜಿ ನಿರ್ದೇಶಕ ರಣದೀಪ ಗುಲೇರಿಯಾ, ಹೈದರಾಬಾದ್‌ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಬಿ.ಜೆ.ರಾವ್‌, ಐಐಟಿ … Continued