ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ಮದ್ಯದ ನೀತಿ : ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ, 20 ಸ್ಥಳಗಳಲ್ಲಿ ಶೋಧ

ನವದೆಹಲಿ: ಅಬಕಾರಿ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ ದಾಳಿ ನಡೆಸಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದ 20 ಸ್ಥಳಗಳಲ್ಲಿಯೂ ಹುಡುಕಾಟ ನಡೆಸಲಾಗುತ್ತಿದೆ. ದೆಹಲಿ ಅಬಕಾರಿ ನೀತಿ ಅಥವಾ ಮದ್ಯ ನೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ತನಿಖಾ ಸಂಸ್ಥೆ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ … Continued