ಕೋವಿಡ್ ಲಸಿಕೆಗೆ ಜಿಎಸ್‌ಟಿಯಿಂದ ವಿನಾಯಿತಿ ಅನುತ್ಪಾದಕವಾಗುತ್ತದೆ: ನಿರ್ಮಲಾ ಸೀತಾರಾಮನ್

ನವ ದೆಹಲಿ: ಜಿಎಸ್‌ಟಿಯಿಂದ ಲಸಿಕೆಗಳಿಗೆ ನೀಡಲಾಗುವ ವಿನಾಯಿತಿ ಗ್ರಾಹಕರಿಗೆ ಪ್ರಯೋಜನವಾಗದೆ ಪ್ರತಿರೋಧಕವಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿರುವ ವಸ್ತುಗಳನ್ನು ಈಗಾಗಲೇ ಕಸ್ಟಮ್ಸ್ ಸುಂಕ ಮತ್ತು ಆರೋಗ್ಯ ಸೆಸ್‌ನಿಂದ ವಿನಾಯಿತಿ … Continued