ಮಹತ್ವದ ಸುದ್ದಿ… ಕರ್ನಾಟಕದಲ್ಲಿ ಶಾಲೆ ಆರಂಭಕ್ಕೆ ತಜ್ಞರ ಸಮಿತಿ ಏನು ಹೇಳಿದೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಕೋವಿಡ್‌ ಕಾರಣದಿಂದಾಗಿ ಕರ್ನಾಟಕದಲ್ಲಿ ಬಂದ್‌ ಆಗಿದ್ದ ಶಾಲೆಗಳ ಪುನರಾರಂಭ ಮಾಡುವ ಕುರಿತು ನಾರಾಯಣ ಹೃದಯಾಲಯದ ಡಾ.ದೇವಿಶಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸಿದ್ಧಪಡಿಸಿದ್ದು, ಇಂದು (ಮಂಗಳವಾರ) ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಲ್ಲಿಸಲಿದೆ. ತಜ್ಞರು ನೀಡುವ ವರದಿಯನ್ನು ಆಧರಿಸಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು (ಮಂಗಳವಾರ) ತಜ್ಞರ ಸಮಿತಿ ಸದಸ್ಯರು ಮತ್ತು ಹಿರಿಯ ಸಚಿವರ … Continued