ತಜ್ಞರ ಅಭಿಪ್ರಾಯ ಪಡೆದ ನಂತರ ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ/ಬೀದರ:ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಚಿತ್ರಮಂದಿರ ಮತ್ತು ಮಾಲ್‌ಗಳಲ್ಲಿ ಶೇ. ೫೦ರಷ್ಟು ಮಾತ್ರ ಪ್ರವೇಶ, ನೈಟ್ ಕರ್ಫ್ಯೂ ಜಾರಿ ಪ್ರಸ್ತಾಪ ಸೇರಿದಂತೆ ಎಲ್ಲ ಪ್ರಸ್ತಾಪಗಳ ಬಗ್ಗೆ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಓಮಿಕ್ರಾನ್ ಇಬ್ಬರಲ್ಲಿ ಕಂಡುಬಂದಿದೆ. ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದು, ಇವರಲ್ಲಿ ಯಾವುದೇ … Continued