ನಾಲ್ಕು ವಾರದಲ್ಲಿ  ಸ್ಫೋಟಕ ವಸ್ತು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು 

ರಾಯಚೂರು, ( ಹಟ್ಟಿ ಚಿನ್ನದ ಗಣಿ): ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ, ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು.ಇಲ್ಲದಿದ್ದರೆ ಅಂತಹವರ ಲೈಸೆನ್ಸ್ ( ಪರವನಾಗಿ)ಯನ್ನು ರದ್ದುಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು … Continued

ತಿಂಗಳಿಗೊಮ್ಮೆ ರಾಜ್ಯದಲ್ಲಿ ಸ್ಫೋಟಕಗಳ ಆಡಿಟ್:ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ … Continued