ನಾಲ್ಕು ವಾರದಲ್ಲಿ ಸ್ಫೋಟಕ ವಸ್ತು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು
ರಾಯಚೂರು, ( ಹಟ್ಟಿ ಚಿನ್ನದ ಗಣಿ): ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ, ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು.ಇಲ್ಲದಿದ್ದರೆ ಅಂತಹವರ ಲೈಸೆನ್ಸ್ ( ಪರವನಾಗಿ)ಯನ್ನು ರದ್ದುಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು … Continued