ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ಹಿರೇನಾಗವಲ್ಲಿ ಸ್ಫೋಟ ಪ್ರಕರಣ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಮತ್ತಿತರ ವಸ್ತು ಸ್ಫೋಟಗೊಂಡು 6 ಮಂದಿ ಮೃತಪಟ್ಟ ಘಟನೆ ವಿಧಾನ ಪರಿಷತ್‍ನಲ್ಲಿ ಗುರುವಾರ ಪ್ರತಿಧ್ವನಿಸಿತು.ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಒಂದು ತಿಂಗಳ ಅವಯಲ್ಲಿ ಎರಡು ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಸ್ಫೋಟ ನಡೆದು ಐವರು ಅಮೂಲ್ಯ ಜೀವ ಕಳೆದುಕೊಂಡರು. ಈ ಬಗ್ಗೆ … Continued