ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಕುಕ್ಕರ್‌ ನಲ್ಲಿ ಬೇಯಿಸಿದ ಮಾಜಿ ಸೈನಿಕ…!

ಹೈದರಾಬಾದ್: ಭೀಕರ ಘಟನೆಯೊಂದರಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ವರದಿಯಾಗಿದೆ. ಹೈದರಾಬಾದಿನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬುಧವಾರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವನಾದ ಗುರುಮೂರ್ತಿ (45) ಎಂಬಾತ ಕೆಲಕಾಲ ಸೇನೆಯಲ್ಲಿ ಕೆಲಸ ಮಾಡಿದ್ದಾನೆ. ಪ್ರಸ್ತುತ ಕಂಚನ್‌ಬಾಗ್‌ನಲ್ಲಿರುವ … Continued