ಜಿಪಂ,ತಾಪಂ ಚುನಾವಣೆ:ವಿಸ್ತೃತ ವಿಚಾರಣೆ ಆಗಬೇಕು ಎಂದ ಹೈಕೋರ್ಟ್, ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವ ವಿಚಾರದಲ್ಲಿ ವಿಸ್ತೃತ ವಿಚಾರಣೆಯ ಅಗತ್ಯವಿದೆ ಎಂದು … Continued