ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued