26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನನ್ನು 18 ದಿನಗಳ ಎನ್‌ಐಎ ಕಸ್ಟಡಿಗೆ ಕಳುಹಿಸಿದ ನ್ಯಾಯಾಲಯ

ನವದೆಹಲಿ: ಗುರುವಾರ ಭಾರತಕ್ಕೆ ಹಸ್ತಾಂತರಿಸಲ್ಪಟ್ಟ 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ನ್ಯಾಯಾಲಯವು 18 ದಿನಗಳ ರಾಷ್ಟ್ರೀಯ ತನಿಖಾ ದಳ(NIA)ದ ಕಸ್ಟಡಿಗೆ ಕಳುಹಿಸಿದೆ. ಎನ್‌ಐಎ ಗುರುವಾರ ಸಂಜೆ ರಾಣಾನನ್ನು ಔಪಚಾರಿಕವಾಗಿ ಬಂಧಿಸಿದ ನಂತರ ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಿತು ಹಾಗೂ 20 ದಿನಗಳ ಕಸ್ಟಡಿಗೆ ಕೋರಿತು, ನಂತರ ಆದೇಶವನ್ನು ಕಾಯ್ದಿರಿಸಲಾಯಿತು. ವಾದಗಳನ್ನು … Continued

ನೀರವ್‌ ಮೋದಿ ಭಾರತ ಹಸ್ತಾಂತರಕ್ಕೆ ಬ್ರಿಟನ್‌ ಕೋರ್ಟ್‌ ಅನುಮತಿ

ಲಂಡನ್: 14,000 ಕೋಟಿ ರೂ.ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಬಹುಕೋಟಿ ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆಗೆ ಬಯಸಿದ್ದ ಆರೋಪ ಎದುರಿಸುತ್ತಿರುವ ಜ್ಯುವೆಲರ್ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಬ್ರಿಟನ್‌ ನ್ಯಾಯಾಧೀಶರು ಗುರುವಾರ ತೀರ್ಪು ನೀಡಿದ್ದಾರೆ. ಸಾಂಕ್ರಾಮಿಕ ರೋಗ ಮತ್ತು ಭಾರತೀಯ ಜೈಲಿ ಪರಿಸ್ಥಿತಿಯಿಂದ ತನ್ನ ಮಾನಸಿಕ ಆರೋಗ್ಯ ಹದಗೆಡುತ್ತದೆ ಎಂಬ ನೀರವ್‌ … Continued