ಟರ್ಕಿಯಲ್ಲಿ 1.5 ವರ್ಷದಿಂದ ರೂಮಿನಿಂದ ಹೊರಬರದೆ ಅಡಗಿಕೊಂಡಿದ್ದ ದಾವೂದ್ ಆಪ್ತ : ಆದ್ರೆ ಒಂದೇ ಒಂದು ಸಣ್ಣ ತಪ್ಪಿನಿಂದ ಸಿಕ್ಕಿಬಿದ್ದ…!

ನವದೆಹಲಿ: ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಪ್ತ ಹಾಗೂ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸಾಗಣೆದಾರ ಮೊಹಮ್ಮದ್ ಸಲೀಂ ಡೋಲಾನನ್ನು ಇತ್ತೀಚೆಗೆ ಟರ್ಕಿಯಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ. ಮುಂಬೈನ ಡೋಂಗ್ರಿ ನಿವಾಸಿಯಾದ 59 ವರ್ಷದ ಸಲೀಂ ಡೋಲಾ, ಭಾರತದಲ್ಲಿ ದಾಖಲಾಗಿರುವ ಹಲವಾರು ಮಾದಕ ದ್ರವ್ಯ ಸಾಗಣೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಭಾರತದ ಮನವಿಯ ಮೇರೆಗೆ 2024ರಲ್ಲಿ ಇಂಟರ್‌ಪೋಲ್ … Continued

ಬ್ರಿಟಿಷ್ ಅಧಿಕಾರಿಗಳಿಂದ ತಿಹಾರ್ ಜೈಲು ಪರಿಸ್ಥಿತಿ ಪರಿಶೀಲನೆ; ಭಾರತಕ್ಕೆ ಮಲ್ಯ, ಮೋದಿ ಇತರರ ಹಸ್ತಾಂತರದ ಕಾಲ ಸನ್ನಿಹಿತ..?

ನವದೆಹಲಿ : ಭಾರತದಲ್ಲಿ ವಿವಿಧ ಹಗರಣಗಳಲ್ಲಿ ಭಾಗಿಯಾದ ಆರೋಪಗಳನ್ನು ಹೊತ್ತು ದೇಶದ ಕಾನೂನಿನಿಂದ ತಪ್ಪಿಸಿಕೊಳ್ಳು ಬ್ರಿಟನ್ನಿ​ಗೆ ಪಲಾಯನಗೈದ ವಿಜಯ ಮಲ್ಯ, ನೀರವ್ ಮೋದಿ ಮತ್ತಿತರರು ಭಾರತದ ವಶಕ್ಕೆ ಹಸ್ತಾಂತರವಾಗುವ ಸನ್ನಿಹಿತವಾದಂತೆ ಕಾಣುತ್ತಿದೆ. ಬ್ರಿಟನ್​ನ ಅಧಿಕಾರಿಗಳ ತಂಡವೊಂದು ದೆಹಲಿಯ (Delhi) ತಿಹಾರ್ ಜೈಲಿನ ಪರಿಸ್ಥಿತಿಯನ್ನು ಇತ್ತೀಚಿಗೆ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದ್ದು, ಇದು ಅವರು ಭಾರತಕ್ಕೆ ಹಸ್ತಾಂತರವಾಗುವ … Continued

ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ವಿಶೇಷ ವಿಮಾನದಲ್ಲಿ ಇಂದು ಭಾರತಕ್ಕೆ ; ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಇಂದು, ಗುರುವಾರ ಮಧ್ಯಾಹ್ನದ ನಂತರ ಭಾರತಕ್ಕೆ ತಲುಪಲಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಭಾರತಕ್ಕೆ ತಲುಪಿದಾಗ ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ವಾರ್ಡ್‌ನಲ್ಲಿ ಇರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆತನ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ರಾಣಾ ಗಡೀಪಾರು … Continued

26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನವದೆಹಲಿ: ಜಾಗತಿಕವಾಗಿ ನಿಷೇಧ ಆಗಿರುವ ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಸದಸ್ಯನಾದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ಪೂರ್ವ ಆಫ್ರಿಕಾದ ರುವಾಂಡದಲ್ಲಿ ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. ಈತ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೇಕಾದ ಶಸ್ತ್ರಾಸ್ತ್ರ ಮದ್ದುಗುಂಡು ಹಾಗೂ ಸ್ಪೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು … Continued