ಅಕ್ರಮ ಸಂಬಂಧಕ್ಕೆ ಅಡ್ಡಿ : ಕಣ್ಣಿಗೆ ಖಾರದ ಪುಡಿ ಎರಚಿ, ಕುತ್ತಿಗೆ ಮೇಲೆ ಕಾಲಿಟ್ಟು ಗಂಡನ ಕೊಂದ ಪತ್ನಿ..!
ತುಮಕೂರು : ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಹಾಗೂ ಆಕೆಯ ಪ್ರಿಯಕರನ ಸೇರಿ ಬರ್ಬರವಾಗಿ ಹತ್ಯೆಗೈದ ಘಟನೆ ತಿಪಟೂರು (Tiptur) ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನು ಕೊಂದು ಆತನ ಶವವನ್ನು ಸುಮಾರು 30 ಕಿಲೋಮೀಟರ್ ದೂರದಲ್ಲಿ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ. ಜೂನ್ 24 ರಂದು ತುಮಕೂರು … Continued